ಕಜೆಕ್ಕಾರು ಅಂಬೇಡ್ಕರ್ ಭವನದಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಕಜೆಕ್ಕಾರು ಅಂಬೇಡ್ಕರ್ ಭವನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಈ ಸಂದರ್ಭ ಉಪ್ಪಿನಂಗಡಿ ಗ್ರಾ.ಪಂ. ಸದಸ್ಯರಾದ ಸುರೇಶ್ ಅತ್ರೆಮಜಲು, ಇಬ್ರಾಹೀಂ ಕೆ., ಮಹಾಲಿಂಗ ಕಜೆಕ್ಕಾರು, ಶೀನ ನೆಡ್ಚಿಲು, ಕೃಷ್ಣಪ್ಪ ಕಜೆಕ್ಕಾರು, ರವಿ ಕಜೆಕ್ಕಾರು, ಸತೀಶ ಕಜೆಕ್ಕಾರು, ಭಾರತಿ ಕಜೆಕ್ಕಾರು, ರಾಜೇಶ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here