ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ ಧ್ವಜಾರೋಹಣ ನೇರವೆರಿಸಿ ಶುಭಾಹಾರೈಸಿದರು. ಕೊಯಿಲ ಶಾಖೆಯ ಪ್ರಬಂಧಕ ಆನಂದ ಗೌಡ ಪಜಡ್ಕ ಕಾರ್ಯಕ್ರಮ ನಿರೂಪಿಸಿ, ಸಿಬ್ಬಂದಿ ಲೋಕನಾಥ ರೈ ಕೇಲ್ಕ ಧನ್ಯವಾದ ಸಮರ್ಪಿಸಿದರು.

ಸಂಘದ ಉಪಾಧ್ಯಕ್ಷರಾದ ಪ್ರದೀಪ್ ರೈ ಮನವಳಿಕೆ ಸಂಘದ ನಿರ್ದೇಶಕ ಜಿ.ಪಿ.ಶೇಷಪತಿ ರೈ ಗುತ್ತುಪಾಲು,ಅಣ್ಣು ನಾಯ್ಕ, ಮೋನಪ್ಪ ಕುಲಾಲ್ ಬೊಳ್ಳರೋಡಿ,ರಾಮಚಂದ್ರ ಎ. ಸುಧಾಕರ ಪೂಜಾರಿ ಕಲ್ಲೇರಿ ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here