ಈಶ್ವರಮಂಗಲ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಈಶ್ವರಮಂಗಲ:ಈಶ್ವರಮಂಗಲ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ರುದ್ರಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸರ್ವೋತ್ತಮ ಬೋರ್ಕರ್, ಅಧ್ಯಕ್ಷ ಗೋಪಾಲ ಕೃಷ್ಣ ಕುಂಜಯತ್ತಾಯ,ಮುಖ್ಯ ಶಿಕ್ಷಕಿ ವನಿತ, ದೈಹಿಕ ಶಿಕ್ಷಣ ಶಿಕ್ಷಕ ಮುರಲಿ ಮೋಹನ ಶೆಟ್ಟಿ ಹಾಗೂ ಶಿಕ್ಷಕ ಶಿಕ್ಷೇತರರು ಉಪಸ್ಥಿತರಿದ್ದರು .ಬಳಿಕ ಈಶ್ವರಮಂಗಲ ಪೇಟೆಯಲ್ಲಿ ಮೆರವಣಿಗೆ ನಡೆಯಿತು.

LEAVE A REPLY

Please enter your comment!
Please enter your name here