ಪುತ್ತೂರು ಕೃಷಿ ಇಲಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ದರ್ಬೆಯಲ್ಲಿರುವ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವಠಾರದಲ್ಲಿ ಸಹಾಯಕ ಕೃಷಿ ನಿರ್ದೇಶಕ ಯಶಸ್ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಸಹಾಯಕ ಕೃಷಿ ಅಧಿಕಾರಿ ಬಿ.ಎನ್.ಬರಮಣ್ಣನವರ್, ಕಛೇರಿ ಅಧೀಕ್ಷಕ ಕೃಷ್ಣಪ್ರಸಾದ್ ಭಂಡಾರಿ, ಕಛೇರಿ ಸಿಬ್ಬಂದಿ ಭೀಮನ ಗೌಡ, ನಮಿತಾ, ಪ್ರವೀಣ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here