ಪೆರಿಯಡ್ಕ ಹಾಲು ಉತ್ಪಾದಕರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ಕಿಂಡೋವು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.


ಈ ಸಂದರ್ಭ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ, ನಿಕಟಪೂರ್ವ ಅಧ್ಯಕ್ಷ ಜಗದೀಶ ರಾವ್ ಮಣಿಕ್ಕಳ, ನಿರ್ದೇಶಕ ವಿಶ್ವನಾಥ ಮಾಯಿತಾಲ್, ಕಾರ್ಯದರ್ಶಿ ಶ್ರೀಮತಿ ಮಧುಷಾ, ಸದಸ್ಯರಾದ ಸತೀಶ ರಾವ್ ನೆಡ್ಚಿಲ್, ಪ್ರಶಾಂತ್ ಪೆರಿಯಡ್ಕ, ಸಿಬ್ಬಂದಿ ಸುರೇಶ ಗೌಂಡತ್ತಿಗೆ, ಚೆನ್ನಯ ಮತ್ತಿತರರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here