ಪುತ್ತೂರು: ಶಾಸಕರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಶಾಸಕರ ಕಚೇರಿಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಕ್ತಾರ ಅಮಳ ರಾಮಚಂದ್ರ, ಪಕ್ಷದ ಪ್ರಮುಖರಾದ ಕೃಷ್ಣಪ್ರಸಾದ್ ಆಳ್ವ, ಮಹಮ್ಮದ್ ಬಡಗನ್ನೂರು, ಪಂಜಿಗುಡ್ಡೆ ಈಶ್ವರ ಭಟ್, ಶ್ರೀಪ್ರಸಾದ್ ಪಾಣಾಜೆ, ಕೌಶಲ್ ಪ್ರಸಾದ್ ಶೆಟ್ಟಿ, ಲ್ಯಾನ್ಸಿ ಮಸ್ಕರೇನಸ್, ನಿಹಾಲ್ ರೈ, ಸುದೇಶ್ ಶೆಟ್ಟಿ, ರಿತೇಶ್ ಶೆಟ್ಟಿ, ದಾಮೋದರ ಭಂಡಾರ್‌ಕರ್, ಸುಬ್ರಹ್ಮಣ್ಯ ಗೌಡ ಹನಿಯೂರು ಸೇರಿದಂತೆ ಹಲವು ಮಂದಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here