ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಶಶಾಂಕ್ ಭಟ್ ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು : ವಿದ್ಯಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಆಲಂಕಾರಿನಲ್ಲಿರುವ ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ಆಗಸ್ಟ್ 13ರಂದು ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ, ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಅತ್ಯುತ್ತಮ ಸಾಧನೆಗೈದಿರುವರು.

10ನೇ ತರಗತಿಯ ವಿದ್ಯಾರ್ಥಿ ಶಶಾಂಕ್ ಭಟ್ ಪಿ ( ಪಿ.ಗೋವಿಂದರಾಜ್ ಮತ್ತು ಪ್ರತಿಮಾ ಪಿ ದಂಪತಿ ಪುತ್ರ )ಇವರು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here