ಬಂಬಿಲ ಮಹಾಮಯಿ ಯುವಕ ವೃಂದದಿಂದ ಸ್ವಾತಂತ್ರೋತ್ಸವ

0

ಪುತ್ತೂರು: ಪಾಲ್ತಾಡಿ ಗ್ರಾಮದ ಬಂಬಿಲ ಶ್ರೀ ಮಹಾಮಾಯಿ ಮಾರಿಯಮ್ಮ ದೇವಿಯ ಕಟ್ಟೆಯ ಎದುರಿನಲ್ಲಿ ಮಹಾಮಾಯಿ ಯುವಕ ವೃಂದದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇವಾಲಯದ ಅರ್ಚಕರಾದ ಬಾಬು ಬಿಸಿ ಧ್ವಜಾರೋಹಣ ನೆರವೇರಿಸಿದರು. ಭಜನ ಮಂಡಳಿಯ ಸದಸ್ಯರು ಕಾರ್ಯಕ್ರಮ ಆಯೋಜನೆಯಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು

LEAVE A REPLY

Please enter your comment!
Please enter your name here