ಅಖಿಲ ಭಾರತ ಹೊರನಾಡು ಕನ್ನಡಿಗರ ಸಂಘಗಳ ಪ್ರತಿನಿಧಿಗಳ 9ನೇ ಮಹಾ ಮೇಳ- ಡಾ. ಹಾಜಿ ಎಸ್ ಅಬೂಬಕರ್ ಅರ್ಲಪದವು ಆಯ್ಕೆ

0

ಪುತ್ತೂರು: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ಆಶ್ರಯದಲ್ಲಿ 2024 ಆಗಸ್ಟ್ 24 ,25 ರಂದು ಆಂಧ್ರಪ್ರದೇಶದ ಕರ್ನೂಲ ಜಿಲ್ಲೆಯ ಅದವಾನಿಯಲ್ಲಿ ನಡೆಯಲಿರುವ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ ಮಹಾ ಮೇಳದಲ್ಲಿ ಭಾಗವಹಿಸಲು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಇದರ ಅಧ್ಯಕ್ಷ ಡಾ. ಹಾಜಿ.ಎಸ್ ಅಬೂಬಕರ್ ಆರ್ಲಪದವು ಇವರು ಪ್ರತಿನಿಧಿಯಾಗಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ. ಈ ಹಿಂದೆ ನಡೆದ ಎಂಟು ಮಹಾ ಮೇಳಗಳಲ್ಲೂ ಇವರು ಭಾಗವಹಿಸಿರುತ್ತಾರೆ .

LEAVE A REPLY

Please enter your comment!
Please enter your name here