ವಿವೇಕಾನಂದ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ಬೃಹತ್ ಕೇಸರಿ ಧ್ವಜ ಸ್ಥಾಪನೆ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ’ಗಣೇಶೋತ್ಸವ’ದ ತಯಾರಿಯ ಸಂಕೇತವಾಗಿ ವಿವೇಕಾನಂದರ ಪ್ರತಿಮೆಯ ಬಳಿ ಬೃಹತ್ 50 ಅಡಿ ಉದ್ದದ ಕೇಸರಿ ಧ್ವಜವನ್ನು ಸ್ಥಾಪಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾ ಅಧಿಕಾರಿ ಭಾಸ್ಕರ್ ಮತ್ತು ಪುತ್ತೂರು ನಗರಮಂಡಲ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ನಿತೇಶ್ ಕಲ್ಲೇಗ ತೆಂಗಿನಕಾಯಿ ಹೊಡೆಯುವ ಮೂಲಕ ಚಾಲನೆ ನೀಡಿದರು. ಜೊತೆಗೆ ವಿವಿಧ ಸಂಸ್ಥೆಯ ದೇಶಭಕ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here