ವಿದ್ಯಾಭಾರತಿ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ತಂಡ ದ್ವಿತೀಯ

0

ಪುತ್ತೂರು:ಅಲಂಕಾರ್ ಶ್ರೀ ಭಾರತಿ ಹೈಸ್ಕೂಲ್‌ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚೆಸ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ಬಾಲಕಿಯರ ತಂಡದಲ್ಲಿ  ಪ್ರಥಮ ಪಿಯುಸಿಯ ವಂಧ್ಯಾ ಪ್ರಭು ಜಿ, ವಿದ್ಯಾಲಕ್ಷ್ಮಿ ಎಸ್ ಜಿ, ಪೂರ್ವಿ ಬಿ.ಆರ್‌, ಬಿಂದು ಕೆ.ಜೆ  ಹಾಗೂ ದ್ವಿತೀಯ ಪಿಯುಸಿಯ ಶ್ರೀರಕ್ಷಾ ಎ ಭಾಗವಹಿಸಿದ್ದರು.

   ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು  ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here