ದೋಳ್ಪಾಡಿ: ರಸ್ತೆ ಬದಿ ಕುಸಿತ- ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ವೀಕ್ಷಣೆ

0

ಕಾಣಿಯೂರು: ಪುಣ್ಚತ್ತಾರು- ದೋಳ್ಪಾಡಿ ರಸ್ತೆಯ ಶೇರ ಎಂಬಲ್ಲಿ ರಸ್ತೆ ಬದಿ ಕುಸಿತಗೊಂಡ ಸ್ಥಳಕ್ಕೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲದ ಕಾರ್ಯದರ್ಶಿ, ಚಾರ್ವಾಕ ಸಿ. ಎ ಬ್ಯಾಂಕಿನ ಅಧ್ಯಕ್ಷ ಗಣೇಶ್ ಕೆ ಉದನಡ್ಕ, ಶಕ್ತಿ ಕೇಂದ್ರದ ಪ್ರಮುಖ್, ಚರ್ವಾಕ ಸಿ.ಎ ಬ್ಯಾಂಕಿನ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಬೂತ್ ಸಮಿತಿಯ ಅಧ್ಯಕ್ಷ ಜನಾರ್ಧನ, ಗ್ರಾ. ಪಂ ಸದಸ್ಯ ಲೋಕಯ್ಯ ಪರವ ದೋಳ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here