ಕಬಡ್ಡಿ ಪಂದ್ಯಾಟ: ಕಡಬ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

0

ಕಡಬ: ಸರಸ್ವತಿ ವಿದ್ಯಾಲಯ ವಿದ್ಯಾನಗರ ಕಡಬ ಇಲ್ಲಿಯ ಪ್ರಾಥಮಿಕ ವಿಭಾಗದ ಹೇಮಂತ್ ಎಂ.ಎ 7ನೇ ತರಗತಿ ಹಾಗೂ ಚೈತ್ರೇಶ್ 7ನೇ ತರಗತಿ ಇವರು
ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಹಾಸನದ ಮಂಗಳೂರು ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ಕ್ಷೇತ್ರಿಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರಿಗೆ ಶಿಕ್ಷಕರಾದ ಶಿವಪ್ರಸಾದ್ ಹಾಗೂ ನಾಗೇಶ್ ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here