ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರಕ್ಷಾಬಂಧನ

0

ಕಾಣಿಯೂರು: ಶತಮಾನೋತ್ಸವದ ಸಂಭ್ರಮದಲ್ಲಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರಕ್ಷಾಬಂಧನವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ, ನಿರ್ದೇಶಕರುಗಳಾದ ಅನಂತಕುಮಾರ್ ಬೈಲಂಗಡಿ, ಪರಮೇಶ್ವರ ಅನಿಲ, ಸುಂದರ ಗೌಡ ದೇವಸ್ಯ, ವಿಶ್ವನಾಥ ಕೂಡಿಗೆ, ರಮೇಶ್ ಉಪ್ಪಡ್ಕ, ದಿವಾಕರ ಮರಕ್ಕಡ, ಲೋಕೇಶ್ ಅತಾಜೆ, ರತ್ನಾವತಿ ಮುದುವ, ವೀಣಾ ಅಂಬುಲ, ಶೀಲಾವತಿ ಮುಗರಂಜ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here