ವಲಯ ಮಟ್ಟದ ವಾಲಿಬಾಲ್: ಪೆರ್ಲಂಪಾಡಿ ಷಣ್ಮುಖದೇವ ಪ್ರೌಢ ಶಾಲೆಗೆ ದ್ವಿತೀಯ ಪ್ರಶಸ್ತಿ 

0

ಪುತ್ತೂರು:ಇರ್ದೆ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ  ಹದಿನೇಳು ವಯೋಮಾನದ ಕೆಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪೆರ್ಲಂಪಾಡಿ  ಷಣ್ಮುಖದೇವ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ  ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ ಮತ್ತು ತೀರ್ಥರಾಜು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here