ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ಕೊಳ್ತಿಗೆ ಗ್ರಾಮ ಸಭೆ

0

ಪುತ್ತೂರು :ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾ.ಪಂ.ನ 2024-25ನೇ ಸಾಲಿನ ಗ್ರಾಮಸಭೆ ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ಆ.23ರಂದು ಗ್ರಾ.ಪಂ.ಅಧ್ಯಕ್ಷೆ ಅಕ್ಕಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡಲ್ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ ಸಭೆ ನಡೆಸಿದರು.

ಅಭಿವೃದ್ಧಿ ಅಧಿಕಾರಿ ಸುನೀಲ್ ಸ್ವಾಗತಿಸಿದರು. ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಪ್ರಮೋದ್ ಕೆ.ಎಸ್.ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಆರಂಭದಲ್ಲಿ ಅಗಲಿದ ಗ್ರಾ.ಪಂ.ಸಿಬಂದಿ ಜಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here