ನಾಳೆ(ಆ.24) ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಕಡಬ: ಇಲ್ಲಿನ ಮುಖ್ಯರಸ್ತೆಯ ಎಸ್‌ಆರ್‌ಕೆ ಟವರ‍್ಸ್‌ನಲ್ಲಿರುವ ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘದ 2021-22, 2022-23 ಹಾಗೂ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಆ.24ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಬಾಲಚಂದ್ರ ಎಚ್.ಅವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಸಂಘದ ಸದಸ್ಯರು ಮಹಾಸಭೆಗೆ ಆಗಮಿಸಿ ಸಲಹೆ ಸೂಚನೆ ನೀಡುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here