ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಕಾಣಿಯೂರು : ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲೂರಾಯ ಚಾರ್ವಾಕ ಅವರ ಅಧ್ಯಕ್ಷತೆಯಲ್ಲಿ ಆ.24ರಂದು ಮುದುವ ಸಂಘದ ವಠಾರದಲ್ಲಿ ನಡೆಯಿತು.
ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ದ. ಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಸತೀಶ್ ರಾವ್, ವಿಸ್ತರಣಾಧಿಕಾರಿ ಶ್ರೀದೇವಿ ಎನ್, ಸಂಘದ ಉಪಾಧ್ಯಕ್ಷ ಕುಸುಮಾಧರ ಗೌಡ ಇಡ್ಯಡ್ಕ, ನಿರ್ದೇಶಕರುಗಳಾದ ಗೋಪಾಲಕೃಷ್ಣ ಗೌಡ ಬಾರೆಂಗಳ, ರಾಮಣ್ಣ ಗೌಡ ಪೊನ್ನೆತ್ತಡಿ, ವಸಂತ ಪೂಜಾರಿ ದಲಾರಿ, ಗಣೇಶ್ ಎಂ, ಸದಾಶಿವ ಜೆ, ರಾಮಚಂದ್ರ ಗೌಡ ಕೋಲ್ಪೆ, ವಾಸಪ್ಪ ಗೌಡ ಖಂಡಿಗ, ಕಾಂತ ಪರವ, ಕುಸುಮಾವತಿ ಕಳ, ರಾಜೀವಿ ಬೊಮ್ಮಳಿಕೆ, ಕಾರ್ಯದರ್ಶಿ ದಮಯಂತಿ ಮುದುವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here