ಆ.25: ಯುವ ಬಂಟರ ಸಂಘದಿಂದ ಪುತ್ತೂರು ಬಂಟರ ಭವನದಲ್ಲಿ ʼಅಷ್ಟಮಿದ ಗೊಬ್ಬಲುʼ

0

ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು ಇದರ ಸಹಸಂಸ್ಥೆ ಯುವ ಬಂಟರ ಸಂಘ ಪುತ್ತೂರು ತಾಲೂಕು ನೇತೃತ್ವದಲ್ಲಿ ಮಹಿಳಾ ಬಂಟರ ಸಂಘ ಮತ್ತು ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇದರ ಸಹಕಾರದೊಂದಿಗೆ ದೋಣಿಂಜೆ ಗುತ್ತು ಸರೋಜಿನಿ ಟಿ ಶೆಟ್ಟಿ ಮತ್ತು ಮೂಡಂಬೈಲು ತಿಮ್ಮಪ್ಪ ಯಾನೆ ಉಗ್ಗಪ್ಪ ಶೆಟ್ಟಿ ವೇದಿಕೆಯಲ್ಲಿ ʼಬಂಟೆರೆ ಚಾವಡಿಡ್ ಅಷ್ಟೆಮಿದ ಗೊಬ್ಬುಲುʼ ಕಾರ್ಯಕ್ರಮ ಆ.25ರಂದು ಬೆಳಗ್ಗೆ 9 ರಿಂದ ಅಪರಾಹ್ನ 1.30ರ ತನಕ ಪುತ್ತೂರಿನ
ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here