ಉಪ್ಪಿನಂಗಡಿ: ರಾಜ್ಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮ ಶಾಲೆಯ ಜೀವನ್ ಪ್ರಥಮ

0

ಉಪ್ಪಿನಂಗಡಿ: ಇಲ್ಲಿನ ವೇದಶಂಕರ ನಗರದಲ್ಲಿರುವ ಶ್ರೀರಾಮ ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿಯಾದ ಜೀವನ್ ವಿದ್ಯಾಭಾರತಿ ಪ್ರಾಂತ ಮಟ್ಟದಲ್ಲಿ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮ ಶಾಲೆ ಕಲ್ಲಡ್ಕ ತಂಡದ ಸದಸ್ಯನಾಗಿ ಪ್ರತಿನಿಧಿಸಿದ್ದು, ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿರುತ್ತಾರೆ. ಇವರು ಉರುವಾಲು ನಿವಾಸಿ ಕೂಸಪ್ಪ ಮತ್ತು ಗೀತಾ ಇವರ ಪುತ್ರ. ಇವರಿಗೆ ಸಂಸ್ಥೆಯ ಕ್ರೀಡಾ ತರಬೇತುದಾರರಾದ ಶ್ರೀ ಸಂದೇಶ್ ಇವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here