ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

0

ಕಾಣಿಯೂರು: ಮುಂಬರುವ ಗಣೇಶೋತ್ಸವ ಹಬ್ಬದ ಪ್ರಯುಕ್ತ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.

ಸಭೆಯಲ್ಲಿ ಸುಬ್ರಹ್ಮಣ್ಯ ಠಾಣೆಯ ಎಸ್ ಐ ಕಾರ್ತಿಕ್ ಅವರು ಕಾನೂನು ಸುವ್ಯವಸ್ಥೆಗೆ ಪೂರಕವಾಗಿ ಹಬ್ಬವನ್ನು ಆಚರಿಸುವಂತೆ ಸೂಚನೆ ನೀಡಿದರು. ಸ್ಥಳೀಯ ಸಂಘಟನೆಗಳ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here