ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಸಮಾಜ ಕಲ್ಯಾಣ ಸಚಿವ ಮಹದೇವಪ್ಪರ ಭೇಟಿ,ವಸತಿ ಶಾಲೆಗೆ ಮನವಿ

0

ಪುತ್ತೂರು :ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಸಮಾಜಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್‌.ಸಿ.ಮಹಾದೇವಪ್ಪ ಅವರನ್ನು ಆ.30ರಂದು ಬೆಂಗಳೂರಿನ ಅವರ ನಿವಾಸದ ಕಛೇರಿಯಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳನ್ನು ಒದಗಿಸುವಂತೆ ಮತ್ತು ರಸ್ತೆಗಳಿಗೆ ಅನುದಾನ ಹಾಗೂ ಸುಳ್ಯ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here