ವಾಲಿಬಾಲ್ ಪಂದ್ಯಾಟದಲ್ಲಿ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ

0

ಪುತ್ತೂರು: ಸುದಾನ ಪ್ರೌಢಶಾಲೆಯಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಮುಖ್ಯಶಿಕ್ಷಕಿ ಜಲಜಾಕ್ಷಿ ಕೆ. ಎಂ.ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಮೀಳಾ ಬಿ.ಕೆ. ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here