ವಿಟ್ಲ ಸರಕಾರಿ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಾಗಾರ

0

ಪುತ್ತೂರು: ವಿಟ್ಲ ಸರಕಾರಿ ಕ್ಯೆಗಾರಿಕೆ ತರಬೇತಿ ಸಂಸ್ಥೆಯಲ್ಲಿ ಆ.30 ರಂದು ಐ.ಟಿ.ಐ ತರಬೇತಿದಾರರಿಗೆ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ‍್ಯಗಾರವನ್ನು ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕೆ.ನಾರಾಯಣ ನಾಯಕ್ ಸರಕಾರ ಹಾಗೂ ವಿವಿಧ ಖಾಸಗಿ ಸಂಸ್ಥೆಗಳಿಂದ ದೊರಕುವ ವಿವಿಧ ವಿದ್ಯಾರ್ಥಿ ವೇತನದ ಕುರಿತು ಸಮಗ್ರ ಮಾಹಿತಿ ನೀಡಿದರು. ಎಲ್ಲಾ ಕಿರಿಯ ತರಬೇತಿ ಅಧಿಕಾರಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here