ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ

0

ಈಶ್ವರಮಂಗಲ: ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಸೆ.1ರಂದು 1ರಿಂದ 10ನೇ ತರಗತಿಯೊಳಗಿನ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯು ನಿವೃತ್ತ ಶಿಕ್ಷಕ ಆನಂದ ರೈ ಸಾಂತ್ಯ ನೇತ್ರತ್ವದಲ್ಲಿ ನಡೆಯಿತು. ಗಣೇಶೋತ್ಸವದ ಪೂರ್ವಭಾವಿ ಸಭೆಯು ಈ ಸಂದರ್ಭದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here