ನಾಳೆ(ಸೆ.3)ಮದ್ಲ ಮತ್ತು ದೇರ್ಲ ಪೀಡರುಗಳಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು: 33ಕೆ.ವಿ ಕುಂಬ್ರ-ಕಾವು ಲೈನಿನ ತಂತಿ ಬದಲಾವಣೆಯ ಕಾಮಗಾರಿಯ ಸಲುವಾಗಿ (ನಾಳೆ)ಸೆ.3ರಂದು ಪೂರ್ವಾಹ್ನ 10.00ರಿಂದ ಸಂಜೆ 5.30 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ಲ ಮತ್ತು ದೇರ್ಲ ಪೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here