Puttur: ಬಪ್ಪಳಿಗೆ ನಿವಾಸಿ ಶರತ್ ರಾವ್ ನಿಧನ

0

ಪುತ್ತೂರು: ಬಪ್ಪಳಿಗೆ ನಿವಾಸಿ ಶರತ್ ರಾವ್ ಎಂಬವರು ಅಲ್ಪಕಾಲದ ಅಸೌಖ್ಯದಿಂದಾಗಿ ಸೆ.3 ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ನೆಹರು ನಗರದಲ್ಲಿ ಅಂಗಡಿ ಹೊಂದಿದ್ದ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು..

ಮೃತರು ಪತ್ನಿ, ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here