ಉಪ್ಪಿನಂಗಡಿ ವಲಯದ ಉಪ ವಲಯಾರಣ್ಯಾಧಿಕಾರಿಗಳಾದ  ಪ್ರಶಾಂತ್, ಕಮಲರವರಿಗೆ ಮುಖ್ಯಮಂತ್ರಿ ಪದಕ

0

ಪುತ್ತೂರು: ಉಪ್ಪಿನಂಗಡಿ ವಲಯದ ಉಪ ವಲಯಾರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕಮಲ ರವರಿಗೆ ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿದ್ದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರು ಉಪ ವಲಯಾರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕಮಲರವರಿಗೆ ಈ ಪದಕವನ್ನು ನೀಡಿದರು.

LEAVE A REPLY

Please enter your comment!
Please enter your name here