ಅಡಿಕೆ ವರ್ತಕ ಸಂಘದಿಂದ ಶಾಸಕರಿಗೆ ಅಭಿನಂದನೆ

0

ಪುತ್ತೂರು: ಶಾಸಕ ಅಶೋಕ ಕುಮಾರ್ ರೈ ಯವರ ಹುಟ್ಟು ಹಬ್ಬದ ದಿನದಂದು ಪುತ್ತೂರು ತಾಲೂಕು ಅಡಿಕೆ ವರ್ತಕರ ಸಂಘದಿಂದ ಸಂಘದ ಅಧ್ಯಕ್ಷ ರವೀಂದ್ರನಾಥ ರೈ ಬಳ್ಳಮಜಲು ರವರ ನೇತ್ರತ್ವದಲ್ಲಿ ಶಾಸಕರ ಕಛೇರಿಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಹಾಗೂ ಅಡಿಕೆ ವರ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here