ಕೆಲಂಬೀರಿ ಶ್ರೀ ಬ್ರಹ್ಮಬೈದೆರುಗಳ ಗರಡಿಯ ಗಣಪತಿ ಕಟ್ಟೆಯಲ್ಲಿ ಗಣಪತಿ ಹೋಮ

0

ಕಾಣಿಯೂರು: ಕೆಲಂಬೀರಿ ಶ್ರೀ ಬ್ರಹ್ಮಬೈದೆರುಗಳ ಗರಡಿಯ ಗಣಪತಿ ಕಟ್ಟೆಯಲ್ಲಿ ಶ್ರೀ ಗಣಪತಿ ಹೋಮ ನಡೆಯಿತು.
ಈ ಸಂದರ್ಭದಲ್ಲಿ ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯ ಆಡಳಿತ ಸಮಿತಿಯ ಅಧ್ಯಕ್ಷರಾದ ವಸಂತ ಪೂಜಾರಿ ಕೆಲಂಬೀರಿ, ಮೊಕ್ತೇಸರರಾದ ಬಾಬು ಪೂಜಾರಿ ಕೆಲಂಬೀರಿ, ಕೋಟಿ ಚೆನ್ನಯ ಕರಸೇವಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಪೂಜಾರಿ ಕೆಲಂಬೀರಿ, ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here