ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಗಣೇಶೋತ್ಸವ

0

ಕೆಯ್ಯೂರು: ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಳದಲ್ಲಿ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳಗ್ಗೆ 8 ಗಂಟೆಗೆ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸರಾವ್, ಆನಂದ್ ಭಟ್  ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಬೆಳ್ಳಾರೆ ಕಾವಿನಮೂಲೆಯಲ್ಲಿ ತಯಾರಿಸಿದ  ಶ್ರೀ ಗಣೇಶ ವಿಗ್ರಹವನ್ನು ತೆರೆದ ವಾಹನದಲ್ಲಿ ಶ್ರೀ ಕ್ಷೇತ್ರ ಕೆಯ್ಯೂರು ದೇವಾಲಯಕ್ಕೆ ತಂದು ಪ್ರತಿಷ್ಠೆಯೊಂದಿಗೆ ಗಣಪತಿ ಹವನ ನಡೆದು, ಮಧ್ಯಾಹ್ನ ಮಹಾಪೂಜೆ ನಡೆದು ನೂರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. 

LEAVE A REPLY

Please enter your comment!
Please enter your name here