ಕ್ಯಾಂಪ್ಕೋದಿಂದ ಸಹಾಯಧನ ಹಸ್ತಾಂತರ

0

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು, ಸಂಸ್ಥೆಯಿಂದ ಸದಸ್ಯ ಬೆಳೆಗಾರರಿಗಾಗಿ ರೂಪಿಸಲಾದ ವಿವಿಧ ಸಹಾಯಧನ ಯೋಜನೆಗಳಡಿಯಲ್ಲಿ ಸಂಸ್ಥೆಯ ಸಕ್ರಿಯ ಸದಸ್ಯರ ಕುಟುಂಬದವರ ಕೃಷಿ ವಿಜ್ಞಾನಕ್ಕೆ ಸಂಬಂಧಿಸಿದ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ಒಂದು ಲಕ್ಷ ರೂಪಾಯಿ (Rs. 100000)ಮೊತ್ತದ ಸಹಾಯಧನದ ಮೊದಲನೇ ಕಂತಾದ ಐವತ್ತು ಸಾವಿರ ರೂಪಾಯಿ (Rs.50000)ಯನ್ನು ಕ್ಯಾoಪ್ಕೋ ಸಂಸ್ಥೆಯ ಪುತ್ತೂರು ಶಾಖೆಯ ಸದಸ್ಯ ಮಹಾಬಲೇಶ್ವರ ಭಟ್ ಕೆ ಅವರ ಪುತ್ರಿ ದೀಕ್ಷಾ ಅವರ Ph.D in Bioinformatics ಶಿಕ್ಷಣಕ್ಕಾಗಿ ಕ್ಯಾಂಪ್ಕೋ ಪುತ್ತೂರು ಶಾಖೆಯಲ್ಲಿ ಸಂಸ್ಥೆಯ ಗೌರವಾನ್ವಿತ ನಿರ್ದೇಶಕ ರಾಘವೇಂದ್ರ ಭಟ್ ಅವರು ಮಹಾಬಲೇಶ್ವರ ಭಟ್ ಕೆ ಅವರಿಗೆ ಸೆ.3ರಂದು ಹಸ್ತಾoತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಪುತ್ತೂರು ಶಾಖಾ ಪ್ರಭಂದಕ ಅಮರೇಶ್ ಪಿ , ARDF ನ ಕೇಶವ ಭಟ್ ಹಾಗು ಶಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here