ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ- ವೈಭವದ ಶೋಭಾಯಾತ್ರೆಗೆ ಚಾಲನೆ

0

ಪುತ್ತೂರು: ಕಳೆದ ಮೂರು ದಿನಗಳಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಪೂಜಿಸಲ್ಪಡುತ್ತಿರುವ ಗಣೇಶನ ವಿಗ್ರಹದ ವೈಭವದ ಶೋಭಯಾತ್ರೆಗೆ ನಾಲ್ಕನೆ ದಿನವಾದ ಸೆ.10ರಂದು ಸಂಜೆ ಚಾಲನೆ ನೀಡಲಾಯಿತು.


ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಕುಂಟಾರು ಗುರು ತಂತ್ರಿಯವರು ತೆಂಗಿನ ಕಾಯಿ ಒಡೆಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.

LEAVE A REPLY

Please enter your comment!
Please enter your name here