ಮಂಡ್ಯ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ-ಸಂಜೆ ದರ್ಬೆಯಲ್ಲಿ ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

0

ಪುತ್ತೂರು: ಮಂಡ್ಯ ಜಿಲ್ಲೆಯ ನಾಗಮಂಡಲದಲ್ಲಿ ಗಣೇಶೋತ್ಸವ ವಿಸರ್ಜನೆಯ ಮೆರವಣಿಗೆಯ ಮೇಲೆ ಕಲ್ಲುತೂರಾಟ, ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಕುರಿತು ಖಂಡಿಸಿ ಪುತ್ತೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಸೆ.12ರಂದು ಸಂಜೆ ಗಂಟೆ 6ಕ್ಕೆ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here