ಒಳಮೊಗ್ರು ಶಕ್ತಿ ಕೇಂದ್ರದ ಸಂಚಾಲಕರಾಗಿ ಎಸ್ ಮಾಧವ ರೈ ಕುಂಬ್ರ ಆಯ್ಕೆ

0

ಪುತ್ತೂರು:ಭಾರತೀಯ ಜನತಾ ಪಾರ್ಟಿಯ ಒಳಮೊಗ್ರು ಶಕ್ತಿ ಕೇಂದ್ರದ ಸಂಚಾಲಕರಾಗಿ ಹಿರಿಯ ಕಾರ್ಯಕರ್ತ ಎಸ್ ಮಾಧವ ರೈ ಕುಂಬ್ರ ಆಯ್ಕೆ ಮಾಡಲಾಗಿದೆ.

ಬೂತ್ ಸಮಿತಿ ಅಧ್ಯಕ್ಷರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷರಾಗಿ, ಕುಂಬ್ರ ವರ್ತಕ ಸಂಘದ ಅಧ್ಯಕ್ಷರಾಗಿ, ಹಾಗೂ ಕುಂಬ್ರ KPS ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾಗಿ, ಕುಂಬ್ರ ಅಂಗನವಾಡಿ ಬಾಲವಿಕಾಸ ಸಮಿತಿ ಸದಸ್ಯರಾಗಿ, ಕುಂಬ್ರ ಶ್ರೀರಾಮ ಭಜನಾ ಮಂದಿರದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹೆಗ್ಗಳಿಕೆ ಇವರದು.

LEAVE A REPLY

Please enter your comment!
Please enter your name here