ನಿಡ್ಪಳ್ಳಿ ಬಿ.ಜೆ.ಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸಂತೋಷ ಕುಮಾರ್ ಬಿ ಆಯ್ಕೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮದ ಬಿ.ಜೆ.ಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸಂತೋಷ ಕುಮಾರ್ ಬೇರಿಕೆ ಇವರು ಆಯ್ಕೆಯಾಗಿದ್ದಾರೆ.

ಬೇರಿಕೆ ನಿವಾಸಿಯಾದ ಇವರು ಜೈ ಯುವ ಶಕ್ತಿ ಯುವಕ ಮಂಡಲದ ಅಧ್ಯಕ್ಷರಾಗಿ, ಭಜರಂಗದಳದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here