ಬೆದ್ರಾಳ: ರಸ್ತೆ ಬದಿಯಲ್ಲಿ ಅಪಾಯವನ್ನು ಆಹ್ವಾನಿಸುತ್ತಿರುವ ಒಣಗಿದ ತೆಂಗಿನ ಮರ..!

0

ಪುತ್ತೂರು: ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೆದ್ರಾಳ ಎಂಬಲ್ಲಿ ಮುಖ್ಯ ರಸ್ತೆ ಬದಿಯಲ್ಲಿ ಒಣಗಿದ ತೆಂಗಿನ ಮರವೊಂದು ರಸ್ತೆ ಕಡೆಗೆ ವಾಲಿಕೊಂಡ ಸ್ಥಿತಿಯಲ್ಲಿದ್ದು ಅಪಾಯವನ್ನು ಆಹ್ವಾನಿಸುವಂತಿದೆ.


ಈ ರಸ್ತೆಯ ಮೂಲಕ ದಿನನಿತ್ಯ ನೂರಾರು ವಾಹನಗಳ ಓಡಾಟವಿದ್ದು ತೆಂಗಿನಮರ ವಾಹನಗಳ ಅಥವಾ ಸವಾರರ ಮೇಲೆ ಬಿದ್ದರೆ ಅಪಾಯ ಖಚಿತ. ಹಾಗಾಗಿ ಸಂಬಂಧಪಟ್ಟವರು ಇದರ ಬಗ್ಗೆ ಗಮನಹರಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

LEAVE A REPLY

Please enter your comment!
Please enter your name here