ಸೆ.15:ಜಿ.ಎನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು:ಬಿ.ಇ.ಒ ಆಫೀಸ್ ಬಳಿಯ ಸಾರಥಿ ಭವನದಲ್ಲಿ ಕಾರ್ಯಚರಿಸುತ್ತಿರುವ ಜಿ.ಎನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸೆ.15 ರಂದು ಸಂಘದ ಅಧ್ಯಕ್ಷ ಇ.ನಾರಾಯಣ ಹೇರಳೆರವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ ಜೈನ ಭವನದ ಹತ್ತಿರದಲ್ಲಿನ ಲಯನ್ಸ್ ಕ್ಲಬ್ ನ ಲಯನ್ಸ್ ಸೇವಾ ಮಂದಿರದ ಸಭಾಂಗಣದಲ್ಲಿ ಜರಗಲಿದೆ.

ಸಂಘದ ಸದಸ್ಯರು ಸಭೆಗೆ ಹಾಜರಾಗಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಮೋಹನ್ ಹೊಳ್ಳರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here