ನಾಳೆ(ಸೆ.17): ವಿದ್ಯುತ್‌ ನಿಲುಗಡೆ

0

ಪುತ್ತೂರು: 33ಕೆವಿ ಕುಂಬ್ರ- ಕಾವು ಲೈನಿನ ತಂತಿ ಬದಲಾವಣೆಯ ಕಾಮಗಾರಿ ಸಲುವಾಗಿ ಸೆ.17ರ ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ 33/11ಕೆವಿ ಕುಂಬ್ರ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮದ್ಲ, ದೇರ್ಲ, ಇರ್ದೆ, ಪಾಣಾಜೆ, ಸುಳ್ಯಪದವು ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು‌, ಸಂಬಂಧಪಟ್ಟ ಪ್ರದೇಶದ ವಿದ್ಯುತ್‌ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here