ಸೆ.17: ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ 

0

ಪುತ್ತೂರು:ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಸೆ. 17 ರಂದು ಪೂರ್ವಾಹ್ನ 10.30ಕ್ಕೆ ಪೆರ್ಲಂಪಾಡಿ ಅಂಬೇಡ್ಕರ್ ಭವನ’ದಲ್ಲಿ ಸಂಘದ ಅಧ್ಯಕ್ಷ ವೆಂಕಟ್ರಮಣ ಕೆ.ಎಸ್. ರವರ ಸಭಾಧ್ಯಕ್ಷತೆಯಲ್ಲಿ ಜರಗಲಿದೆ. ಸದಸ್ಯರೆಲ್ಲರೂ ಸಕಾಲದಲ್ಲಿ ಆಗಮಿಸಿ ಸಭೆಯ ಪೂರ್ಣ ಕಲಾಪಗಳಲ್ಲಿ ಭಾಗವಹಿಸಬೇಕಾಗಿ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ  ಗಿರಿಜಾ ಕೆ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here