Bettampady ಗ್ರಾಮ ಪಂಚಾಯತ್ ಸಾಮಾನ್ಯ ಸಭೆ 

0

ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀಯವರ ಅಧ್ಯಕ್ಷತೆಯಲ್ಲಿ ಸೆ.18ರಂದು ನಡೆಯಿತು.

ಕುಡಿಯುವ ನೀರಿನ ಬಿಲ್ಲು ಪಾವತಿ ಬಗ್ಗೆ ಪರ ವಿರೋಧ ಚರ್ಚೆ ನಡೆಯಿತು. ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ  ವ್ಯಾಕ್ಸಿನ್ ಉಪಯೋಗದ ಬಗ್ಗೆ ಆರೋಗ್ಯ ಕಾರ್ಯಕರ್ತೆ ಮಾಹಿತಿ ನೀಡಿದರು. ಉಪಾಧ್ಯಕ್ಷ ಮಹೇಶ್.ಕೆ, ಸದಸ್ಯರಾದ ನವೀನ್ ರೈ, ಗಂಗಾಧರ ಗೌಡ, ಮೊಯಿದು ಕುಂಞ, ಮಹಾಲಿಂಗ ನಾಯ್ಕ,ಸುಮಲತಾ, ಲಲಿತಾ ಚಿದಾನಂದ, ರಮ್ಯ.ಕೆ, ಚಂದ್ರಶೇಖರ ರೈ, ವಿನೋದ್ ಕುಮಾರ್ ರೈ, ಪವಿತ್ರ.ಡಿ, ಬೇಬಿ ಜಯರಾಮ, ಉಮಾವತಿ, ಪ್ರಕಾಶ್ ರೈ,ಗೋಪಾಲ.ಬಿ ಉಪಸ್ಥಿತರಿದ್ದರು. ಪಿಡಿಒ ಸೌಮ್ಯ ಸ್ವಾಗತಿಸಿದರು. ಕಾರ್ಯದರ್ಶಿ ಬಾಬು ನಾಯ್ಕ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here