ಪುತ್ತೂರು: ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ತಿಲಕ್‌‌ರಾಜ್ ಶೆಟ್ಟಿ ಆಯ್ಕೆ

0

ಪುತ್ತೂರು: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಆಯ್ಕೆ ಮಾಡಿದ್ದಾರೆ.

ಪುತ್ತೂರು ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ತಿಲಕ್‌‌ರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದ ತಿಲಕ್‌ರಾಜ್ ಶೆಟ್ಟಿ ಇಡ್ಕಿದು ಗ್ರಾಮ ಪಂಚಾಯತ್‌ನ ಸದಸ್ಯರಾಗಿದ್ದಾರೆ. ಪಕ್ಷದ ಶಿಸ್ತು ಮತ್ತು ಕಾರ್ಯವೈಖರಿಯನ್ನು ಗಮನಿಸಿ ಇದೀಗ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಯುವಮೋರ್ಚಾ ಉಪಾದ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ.

LEAVE A REPLY

Please enter your comment!
Please enter your name here