ನಾಳೆ ಪುತ್ತೂರು ತಾ. ರಬ್ಬರ್ ಬೆಳೆಗಾರರ ಮಾರಾಟ, ಸಂಸ್ಕರಣ ಸಹಕಾರ ಸಂಘದ ಮಹಾಸಭೆ

0

ನೆಲ್ಯಾಡಿ: ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.21ರಂದು ಬೆಳಿಗ್ಗೆ 11ಕ್ಕೆ ನೆಲ್ಯಾಡಿಯಲ್ಲಿರುವ ಸಂಘದ ಕೇಂದ್ರ ಕಚೇರಿಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಬಿ.ಪ್ರಸಾದ್ ಕೌಶಲ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಪ್ರಭಾ ಕೆ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here