ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆಯಲ್ಲಿ ತೃಷಾ ಕುಮಾರಿ ತೇರ್ಗಡೆ

0

ಪುತ್ತೂರು: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ರವರು ಸೆ.1ರಂದು ಬೆಂಗಳೂರಿನಲ್ಲಿ ನಡೆಸಿದ ಎನ್.ಡಿ.ಎ-2 (ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿನಿ ತೃಷಾ ಕುಮಾರಿ ಎರಡನೆಯ ಪ್ರಯತ್ನದಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಅಶೋಕ್ ಕುಮಾರ್ ಕುಂಬ್ರ ಬಡಕ್ಕೋಡಿ ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸವಿತಾ ಎಸ್‌ರವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here