ಅಡಿಕೆ ವ್ಯವಹಾರದಲ್ಲಿ ಪ್ರಥಮ ಸ್ಥಾನ – ಸವಣೂರು ಸಿ.ಎ, ಬ್ಯಾಂಕಿನ ಮಾಸ್ ಶಾಖೆಗೆ ಸನ್ಮಾನ

0

ಪುತ್ತೂರು: ಅಡಿಕೆ ಖರೀದಿಯಲ್ಲಿ, ಉಭಯ ಜಿಲ್ಲೆಗಳಲ್ಲಿ ಅತೀ ಹೆಚ್ಚು ವ್ಯವಹಾರ ಮಾಡಿ ಪ್ರಥಮ ಸ್ಥಾನವನ್ನು ಪಡೆದಿರುವ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಸ್ ಶಾಖೆಗೆ , ಮಂಗಳೂರು ಬೈಕಂಪಾಡಿಯಲ್ಲಿ ಸೆ. 21 ರಂದು ಜರುಗಿದ ಮಾಸ್ ಸಂಸ್ಥೆಯ ಮಹಾಸಭೆಯಲ್ಲಿ , ಸವಣೂರು ಸಿ ಎ ಬ್ಯಾಂಕ್ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ, ಮಾಸ್ ಶಾಖೆಯ ಮುಖ್ಯಸ್ಥ ಯತೀಶ್ ರವರುಗಳಿಗೆ ಮಾಸ್ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಮತ್ತು ನಿರ್ದೇಶಕರುಗಳು ಸನ್ಮಾನಿಸಿ, ಗೌರವಿಸಿದರು. ಸವಣೂರು ಸಿ.ಎ, ಬ್ಯಾಂಕ್ ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here