ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಭೇಟಿ

0

ಕಾಣಿಯೂರು: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಲನಚಿತ್ರ ನಟ, ಜೆಡಿಎಸ್ ಪ್ರಮುಖರಾದ ನಿಖಿಲ್ ಕುಮಾರಸ್ವಾಮಿ ಅವರು ಸೆ 23ರಂದು ಭೇಟಿ ನೀಡಿದ್ದಾರೆ. ದೇವರ ದರ್ಶನಕ್ಕಾಗಿ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ದಂಪತಿ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here