ಗುಂಡ್ಯ: ಬಸ್ಸು- ಟ್ಯಾಂಕರ್ ಡಿಕ್ಕಿ, ಹಲವರಿಗೆ ಗಾಯ

0

ನೆಲ್ಯಾಡಿ: ಕೆಎಸ್ ಆರ್ ಟಿ ಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಐದಾರು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೆ.23ರಂದು ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here