ಉದ್ಯಮಿ, ಕಟ್ಟಾವು ಇನ್ಸೂರೆನ್ಸ್ ಸೆಂಟರ್ ಮಾಲಕ ಸತೀಶ್ ರೈ ಕಟ್ಟಾವು ಅವರಿಗೆ ಪ್ರಶಸ್ತಿ

0

ಪುತ್ತೂರು: ಉದ್ಯಮಿ , ಕಟ್ಟಾವು ಇನ್ಸೂರೆನ್ಸ್ ಸೆಂಟರ್ ಮಾಲಕ ಸತೀಶ್ ರೈ ಕಟ್ಟಾವು ರವರು ಇತ್ತೀಚೆಗೆ ಇಂಡೋನೆಷ್ಯಾದಲ್ಲಿ ನಡೆದ ಐಸಿಐಸಿಐ ಲಂಬೋರ್ಡ್ ಇನ್ಶೂರೆನ್ಸ್ ಸಂಸ್ಥೆ ಯ ಸಮ್ಮೇಳನದಲ್ಲಿ ದೇಶದ ಆತ್ಯಂತ ಹೆಚ್ಚು ಬಿಸಿನೆಸ್ ಮಾಡುವವರಲ್ಲಿ ಒಬ್ಬರಾಗಿ ಪ್ರಶಸ್ತಿ ಪಡೆದುಕೊಂಡರು. ಸತೀಶ್ ರೈ ಕಟ್ಟಾವು ರವರ ಕಟ್ಟಾವು ಇನ್ಸೂರೆನ್ಸ್ ಸೆಂಟರ್ ನ ಶಾಖೆಗಳು ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಂತೆ ವಿವಿಧಡೆ ಕಾರ್ಯನಿರ್ವಹಿಸುತ್ತಿದೆ.

LEAVE A REPLY

Please enter your comment!
Please enter your name here