ದಸರಾ ಕ್ರೀಡಾಕೂಟ ಯೋಗ ಸ್ಪರ್ಧೆಯಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

0

ಪುತ್ತೂರು: ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ಸೆ.26 ರಂದು ಯುವ ಸಬಳೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ಮೈಸೂರು ದಸರಾ ಕ್ರೀಡಾಕೂಟದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿನ ವಿದ್ಯಾರ್ಥಿಗಳಾದ ಚಿಂತನ, ಶ್ರೀದೇವಿ,ವರ್ಷಾ, ಪ್ರತೀಕ್ಷಾ, ಇಶಾನಿ, ಚಿರಾಗ್ ಇವರು ಅಭೂತಪೂರ್ವ ಸಾಧನೆತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಗುರು ತಾರಾನಾಥ ಸವಣೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here