ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ 2 ದಿನ ಘನತ್ಯಾಜ್ಯ ನಿರ್ವಹಣೆಯಲ್ಲಿ ವ್ಯತ್ಯಯ!-ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ವಿನಂತಿ

0

ಪುತ್ತೂರು: ಪುತ್ತೂರು ನಗರಸಭೆಯ ಎಲ್ಲಾ ಪೌರಕಾರ್ಮಿಕರು ಮತ್ತು ಇತರ ಸ್ವಚ್ಛತಾ ಸಿಬ್ಬಂದಿಗಳಿಗೆ ಎರಡು ದಿನಗಳ ಅಧ್ಯಯನ ಪ್ರವಾಸ ಇರುವ ಹಿನ್ನಲೆಯಲ್ಲಿ ನಿನ್ನೆ ಮತ್ತು ಇಂದು ಸೇ .28 ರಂದು ಘನತ್ಯಾಜ್ಯ ಸಂಗ್ರಹಣ ಇರುವುದಿಲ್ಲ.


2 ದಿನಗಳು ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಕುಂಬಾರ ಕೊಪ್ಪಲು ಶೂನ್ಯ ಘನ ತ್ಯಾಜ್ಯ ನಿರ್ವಹಣಾ ಘಟಕ ಇಲ್ಲಿಗೆ ಅಧ್ಯಯನ ಪ್ರವಾಸಕ್ಕೆ ತೆರಳುತ್ತಿರುವ ಕಾರಣ ಘನತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಸಾರ್ವಜನಿಕರು ಸಹಕರಿರುವಂತೆ ಪೌರಾಯುಕ್ತರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here